February 4, 2026
IMG-20240823-WA0015

ಮಂಗಳೂರು: ಎಂಎಲ್ ಸಿ ಐವನ್ ಡಿ ಸೋಜ ಅವರ ಮನೆಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಗುರುವಾರ ಭೇಟಿ ನೀಡಿದ್ದಾರೆ.
ಮನೆಗೆ ಕಲ್ಲೆಸತದ ಘಟನೆಯ ಬಗ್ಗೆ ಖಾದರ್ ಅವರು ಐವನ್ ಡಿಸೋಜ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು.